قَالَ يَٰقَوْمِ لِمَ تَسْتَعْجِلُونَ بِٱلسَّيِّئَةِ قَبْلَ ٱلْحَسَنَةِ لَوْلَا تَسْتَغْفِرُونَ ٱللَّهَ لَعَلَّكُمْ تُرْحَمُونَ
Kannada Translation - Hamza Buturಸ್ವಾಲಿಹ್ ಹೇಳಿದರು: “ನನ್ನ ಜನರೇ! ನೀವು ಒಳಿತು ಮಾಡುವುದಕ್ಕೆ ಮೊದಲು ಕೆಡುಕು ಮಾಡಲು ಏಕೆ ತ್ವರೆ ಮಾಡುತ್ತೀರಿ? ನೀವೇಕೆ ಅಲ್ಲಾಹನಲ್ಲಿ ಕ್ಷಮೆಯಾಚಿಸುವುದಿಲ್ಲ? ಅವನು ನಿಮಗೆ ದಯೆ ತೋರಬಹುದಲ್ಲವೇ.”