فَلَمَّا جَآءَهَا نُودِىَ أَنۢ بُورِكَ مَن فِى ٱلنَّارِ وَمَنْ حَوْلَهَا وَسُبْحَٰنَ ٱللَّهِ رَبِّ ٱلْعَٰلَمِينَ
Kannada Translation - Hamza Buturಅವರು ಅದರ ಬಳಿಗೆ ಬಂದಾಗ, ಹೀಗೊಂದು ವಾಣಿ ಕೇಳಿಸಿತು: “ಬೆಂಕಿಯ ಬಳಿಯಿರುವವರು ಮತ್ತು ಅದರ ಪರಿಸರದಲ್ಲಿರುವವರು ಸಮೃದ್ಧರಾಗಿದ್ದಾರೆ. ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಮಹಾ ಪರಿಶುದ್ಧನಾಗಿದ್ದಾನೆ.