وَإِذَا وَقَعَ ٱلْقَوْلُ عَلَيْهِمْ أَخْرَجْنَا لَهُمْ دَآبَّةً مِّنَ ٱلْأَرْضِ تُكَلِّمُهُمْ أَنَّ ٱلنَّاسَ كَانُوا۟ بِـَٔايَٰتِنَا لَا يُوقِنُونَ
Kannada Translation - Hamza Buturಅವರ ಮೇಲೆ ಶಿಕ್ಷೆಯ ವಚನವು ನಿಜವಾಗುವಾಗ, ನಾವು ಅವರಿಗೋಸ್ಕರ ಭೂಮಿಯಿಂದ ಒಂದು ಜೀವಿಯನ್ನು ಹೊರತರುವೆವು. ಅದು ಅವರೊಡನೆ ಮಾತನಾಡುತ್ತಾ ಹೇಳುವುದು: “ಜನರು ನಮ್ಮ ವಚನಗಳಲ್ಲಿ ದೃಢವಾದ ವಿಶ್ವಾಸವನ್ನು ಹೊಂದಿರಲಿಲ್ಲ.”