قَالَ رَبِّ بِمَآ أَنْعَمْتَ عَلَىَّ فَلَنْ أَكُونَ ظَهِيرًا لِّلْمُجْرِمِينَ
Kannada Translation - Hamza Buturಅವರು ಹೇಳಿದರು: “ಓ ನನ್ನ ಪರಿಪಾಲಕನೇ! ನೀನು ನನಗೆ ಅನುಗ್ರಹಗಳನ್ನು ದಯಪಾಲಿಸಿರುವ ಕಾರಣ ಇನ್ನು ಮುಂದೆ ನಾನು ಯಾವುದೇ ಅಪರಾಧಿಗಳಿಗೂ ಸಹಾಯ ಮಾಡುವುದಿಲ್ಲ.”
قَالَ رَبِّ بِمَآ أَنْعَمْتَ عَلَىَّ فَلَنْ أَكُونَ ظَهِيرًا لِّلْمُجْرِمِينَ