وَمَا كُنتَ بِجَانِبِ ٱلطُّورِ إِذْ نَادَيْنَا وَلَٰكِن رَّحْمَةً مِّن رَّبِّكَ لِتُنذِرَ قَوْمًا مَّآ أَتَىٰهُم مِّن نَّذِيرٍ مِّن قَبْلِكَ لَعَلَّهُمْ يَتَذَكَّرُونَ
Kannada Translation - Hamza Buturನಾವು (ಮೂಸಾರನ್ನು) ಕರೆದ ಸಂದರ್ಭದಲ್ಲಿ ನೀವು ತೂರ್ ಪರ್ವತದ ಭಾಗದಲ್ಲಿರಲಿಲ್ಲ. ಆದರೆ ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ದಯೆಯಾಗಿದೆ. ನಿಮಗಿಂತ ಮೊದಲು ಯಾವುದೇ ಮುನ್ನೆಚ್ಚರಿಕೆಗಾರರು ಬಂದಿರದ ಈ ಜನರಿಗೆ ನೀವು ಮುನ್ನೆಚ್ಚರಿಕೆ ನೀಡುವುದಕ್ಕಾಗಿ. ಅವರು ಉಪದೇಶವನ್ನು ಸ್ವೀಕರಿಸಲೆಂದು.