فَمَا كَانَ جَوَابَ قَوْمِهِۦٓ إِلَّآ أَن قَالُوا۟ ٱقْتُلُوهُ أَوْ حَرِّقُوهُ فَأَنجَىٰهُ ٱللَّهُ مِنَ ٱلنَّارِ إِنَّ فِى ذَٰلِكَ لَـَٔايَٰتٍ لِّقَوْمٍ يُؤْمِنُونَ
Kannada Translation - Hamza Buturಆಗ ಅವರ (ಇಬ್ರಾಹೀಮರ) ಜನರ ಉತ್ತರವು ಇದು ಮಾತ್ರವಾಗಿತ್ತು: “ನೀವು ಅವನನ್ನು ಕೊಲ್ಲಿರಿ ಅಥವಾ ಸುಟ್ಟು ಬಿಡಿ.” ಆಗ ಅಲ್ಲಾಹು ಅವರನ್ನು ಬೆಂಕಿಯಿಂದ ರಕ್ಷಿಸಿದನು. ವಿಶ್ವಾಸವಿಡುವ ಜನರಿಗೆ ನಿಶ್ಚಯವಾಗಿಯೂ ಅದರಲ್ಲಿ ದೃಷ್ಟಾಂತಗಳಿವೆ.