وَلَمَّا جَآءَتْ رُسُلُنَآ إِبْرَٰهِيمَ بِٱلْبُشْرَىٰ قَالُوٓا۟ إِنَّا مُهْلِكُوٓا۟ أَهْلِ هَٰذِهِ ٱلْقَرْيَةِ إِنَّ أَهْلَهَا كَانُوا۟ ظَٰلِمِينَ
Kannada Translation - Hamza Buturನಮ್ಮ ದೂತರು ಸುವಾರ್ತೆಯೊಂದಿಗೆ ಇಬ್ರಾಹೀಮರ ಬಳಿಗೆ ಬಂದ ಸಂದರ್ಭ. ಅವರು (ದೂತರು) ಹೇಳಿದರು: “ನಾವು ಈ ಊರಿನ ಜನರನ್ನು ಖಂಡಿತ ನಾಶ ಮಾಡುತ್ತೇವೆ. ಅದರ ನಿವಾಸಿಗಳು ಮಹಾ ದುಷ್ಟರಾಗಿದ್ದಾರೆ.”