وَقَالَت طَّآئِفَةٌ مِّنْ أَهْلِ ٱلْكِتَٰبِ ءَامِنُوا۟ بِٱلَّذِىٓ أُنزِلَ عَلَى ٱلَّذِينَ ءَامَنُوا۟ وَجْهَ ٱلنَّهَارِ وَٱكْفُرُوٓا۟ ءَاخِرَهُۥ لَعَلَّهُمْ يَرْجِعُونَ
Kannada Translation - Hamza Buturಗ್ರಂಥದವರ ಒಂದು ಪಂಗಡವು (ಪರಸ್ಪರ) ಹೇಳುತ್ತಾರೆ: “ಹಗಲಿನ ಆರಂಭದಲ್ಲಿ (ಬೆಳಗ್ಗೆ) ಸತ್ಯವಿಶ್ವಾಸಿಗಳಿಗೆ ಅವತೀರ್ಣವಾದ ಸಂದೇಶದಲ್ಲಿ ವಿಶ್ವಾಸವಿಡಿ ಮತ್ತು ಹಗಲಿನ ಕೊನೆಯಲ್ಲಿ (ಸಂಜೆಯಾಗುವಾಗ) ನಿಷೇಧಿಸಿ ಬಿಡಿ. ಆಗ ಅವರು ಮರಳಿಬರಲೂಬಹುದು.”[1]