وَإِذَآ أَذَقْنَا ٱلنَّاسَ رَحْمَةً فَرِحُوا۟ بِهَا وَإِن تُصِبْهُمْ سَيِّئَةٌۢ بِمَا قَدَّمَتْ أَيْدِيهِمْ إِذَا هُمْ يَقْنَطُونَ
Kannada Translation - Hamza Buturನಾವು ಮನುಷ್ಯರಿಗೆ ದಯೆಯ ರುಚಿಯನ್ನು ತೋರಿಸಿದರೆ ಅವರು ಸಂತೋಷಪಡುತ್ತಾರೆ. ಆದರೆ, ಅವರ ಕೈಗಳು ಮುಂದಕ್ಕೆ ಕಳುಹಿಸಿರುವ ದುಷ್ಕರ್ಮಗಳ ಕಾರಣದಿಂದ ಅವರಿಗೇನಾದರೂ ಅನಾಹುತ ಸಂಭವಿಸಿದರೆ ಅಗೋ! ಅವರು ಹತಾಶರಾಗಿ ಬಿಡುತ್ತಾರೆ.