ظَهَرَ ٱلْفَسَادُ فِى ٱلْبَرِّ وَٱلْبَحْرِ بِمَا كَسَبَتْ أَيْدِى ٱلنَّاسِ لِيُذِيقَهُم بَعْضَ ٱلَّذِى عَمِلُوا۟ لَعَلَّهُمْ يَرْجِعُونَ
Kannada Translation - Hamza Buturಮನುಷ್ಯರು ಮಾಡಿದ ದುಷ್ಕರ್ಮಗಳ ಕಾರಣದಿಂದ ನೆಲದಲ್ಲೂ, ಕಡಲಲ್ಲೂ ವಿನಾಶವು ಹರಡಿಕೊಂಡಿದೆ. ಅವರು ಮಾಡಿದ ಕೆಲವು ಕರ್ಮಗಳ ರುಚಿಯನ್ನು ಅವರಿಗೆ ತೋರಿಸಲೆಂದು. ಅವರು (ಸತ್ಯಮಾರ್ಗಕ್ಕೆ) ಮರಳಿ ಬರುವುದಕ್ಕಾಗಿ.