أَوَلَمْ يَسِيرُوا۟ فِى ٱلْأَرْضِ فَيَنظُرُوا۟ كَيْفَ كَانَ عَٰقِبَةُ ٱلَّذِينَ مِن قَبْلِهِمْ كَانُوٓا۟ أَشَدَّ مِنْهُمْ قُوَّةً وَأَثَارُوا۟ ٱلْأَرْضَ وَعَمَرُوهَآ أَكْثَرَ مِمَّا عَمَرُوهَا وَجَآءَتْهُمْ رُسُلُهُم بِٱلْبَيِّنَٰتِ فَمَا كَانَ ٱللَّهُ لِيَظْلِمَهُمْ وَلَٰكِن كَانُوٓا۟ أَنفُسَهُمْ يَظْلِمُونَ
Kannada Translation - Hamza Buturಅವರು ಭೂಮಿಯಲ್ಲಿ ಸಂಚರಿಸಿ, ಅವರಿಗಿಂತ ಮೊದಲಿನವರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ಅವರು ಇವರಿಗಿಂತಲೂ ಹೆಚ್ಚು ಶಕ್ತಿಶಾಲಿಗಳಾಗಿದ್ದರು. ಅವರು ಭೂಮಿಯನ್ನು ಉತ್ತು ಬೇಸಾಯ ಮಾಡಿದರು. ಅವರು ಇವರಿಗಿಂತಲೂ ಹೆಚ್ಚು ಭೂಮಿಯಲ್ಲಿ ವಾಸವಾಗಿದ್ದರು. ನಮ್ಮ ಸಂದೇಶವಾಹಕರು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದರು. ಅಲ್ಲಾಹು ಅವರಿಗೆ ಯಾವುದೇ ಅನ್ಯಾಯ ಮಾಡಲಿಲ್ಲ. ಆದರೆ ಅವರು ಸ್ವತಃ ಅವರೊಂದಿಗೇ ಅನ್ಯಾಯವೆಸಗಿದರು.