أَلَمْ تَرَ أَنَّ ٱلْفُلْكَ تَجْرِى فِى ٱلْبَحْرِ بِنِعْمَتِ ٱللَّهِ لِيُرِيَكُم مِّنْ ءَايَٰتِهِۦٓ إِنَّ فِى ذَٰلِكَ لَـَٔايَٰتٍ لِّكُلِّ صَبَّارٍ شَكُورٍ
Kannada Translation - Hamza Buturಸಮುದ್ರದಲ್ಲಿ ನಾವೆಗಳು ಸಂಚರಿಸುವುದು ಅಲ್ಲಾಹನ ಅನುಗ್ರಹದಿಂದ ಎಂದು ನೀವು ನೋಡಿಲ್ಲವೇ? ಅದು ಅವನ ದೃಷ್ಟಾಂತಗಳಲ್ಲಿ ಕೆಲವನ್ನು ನಿಮಗೆ ತೋರಿಸಿಕೊಡಲೆಂದು. ನಿಶ್ಚಯವಾಗಿಯೂ ತಾಳ್ಮೆಯಿಂದ ಜೀವಿಸುವ ಮತ್ತು ಕೃತಜ್ಞರಾಗಿರುವ ಎಲ್ಲರಿಗೂ ಅದರಲ್ಲಿ ದೃಷ್ಟಾಂತಗಳಿವೆ.