قُلْ يَوْمَ ٱلْفَتْحِ لَا يَنفَعُ ٱلَّذِينَ كَفَرُوٓا۟ إِيمَٰنُهُمْ وَلَا هُمْ يُنظَرُونَ
Kannada Translation - Hamza Buturಹೇಳಿರಿ: “ತೀರ್ಪು ಬರುವ ದಿನದಂದು ಸತ್ಯನಿಷೇಧಿಗಳು ವಿಶ್ವಾಸವನ್ನು ಸ್ವೀಕರಿಸಿದರೆ ಅದು ಅವರಿಗೆ ಪ್ರಯೋಜನಪಡುವುದಿಲ್ಲ. ಅವರಿಗೆ ಕಾಲಾವಕಾಶವನ್ನೂ ನೀಡಲಾಗುವುದಿಲ್ಲ.”