وَلَمَّا رَءَا ٱلْمُؤْمِنُونَ ٱلْأَحْزَابَ قَالُوا۟ هَٰذَا مَا وَعَدَنَا ٱللَّهُ وَرَسُولُهُۥ وَصَدَقَ ٱللَّهُ وَرَسُولُهُۥ وَمَا زَادَهُمْ إِلَّآ إِيمَٰنًا وَتَسْلِيمًا
Kannada Translation - Hamza Buturಸತ್ಯವಿಶ್ವಾಸಿಗಳು ಮಿತ್ರಪಡೆಗಳನ್ನು ಕಂಡಾಗ ಹೇಳಿದರು: “ಇದೇ ಅಲ್ಲಾಹು ಮತ್ತು ಅವನ ಸಂದೇಶವಾಹಕರು ನಮಗೆ ವಾಗ್ದಾನ ಮಾಡಿದ್ದು. ಅಲ್ಲಾಹು ಮತ್ತು ಅವನ ಸಂದೇಶವಾಹಕರು ಸತ್ಯವನ್ನೇ ಹೇಳಿದ್ದಾರೆ.” ಅದು ಅವರಿಗೆ ವಿಶ್ವಾಸ ಮತ್ತು ಶರಣಾಗತಿಯನ್ನು ಮಾತ್ರ ಹೆಚ್ಚಿಸಿತು.