فَأَعْرَضُوا۟ فَأَرْسَلْنَا عَلَيْهِمْ سَيْلَ ٱلْعَرِمِ وَبَدَّلْنَٰهُم بِجَنَّتَيْهِمْ جَنَّتَيْنِ ذَوَاتَىْ أُكُلٍ خَمْطٍ وَأَثْلٍ وَشَىْءٍ مِّن سِدْرٍ قَلِيلٍ
Kannada Translation - Hamza Buturಆದರೆ ಅವರು ನಿರ್ಲಕ್ಷಿಸಿದರು. ಆಗ ನಾವು ಅವರ ಕಡೆಗೆ ಪ್ರಬಲ ಪ್ರವಾಹವನ್ನು ಕಳುಹಿಸಿದೆವು. (ಆ ಪ್ರವಾಹದ ಮೂಲಕ) ಅವರ ಆ ಎರಡು (ಹಸಿರು) ತೋಟಗಳಿಗೆ ಬದಲಿಯಾಗಿ ಕಹಿ ಹಣ್ಣುಗಳು, ಪಕ್ಕೆ ಮರಗಳು ಮತ್ತು ಕೆಲವು ಬೋರೆ ಮರಗಳನ್ನು ಹೊಂದಿದ ಎರಡು ತೋಟಗಳನ್ನು ನೀಡಿದೆವು.[1]