وَإِذَا تُتْلَىٰ عَلَيْهِمْ ءَايَٰتُنَا بَيِّنَٰتٍ قَالُوا۟ مَا هَٰذَآ إِلَّا رَجُلٌ يُرِيدُ أَن يَصُدَّكُمْ عَمَّا كَانَ يَعْبُدُ ءَابَآؤُكُمْ وَقَالُوا۟ مَا هَٰذَآ إِلَّآ إِفْكٌ مُّفْتَرًى وَقَالَ ٱلَّذِينَ كَفَرُوا۟ لِلْحَقِّ لَمَّا جَآءَهُمْ إِنْ هَٰذَآ إِلَّا سِحْرٌ مُّبِينٌ
Kannada Translation - Hamza Buturಅವರಿಗೆ ನಮ್ಮ ಸ್ಪಷ್ಟ ವಚನಗಳನ್ನು ಓದಿಕೊಡಲಾದರೆ ಅವರು ಹೇಳುವರು: “ನಿಮ್ಮ ಪೂರ್ವಜರು ಏನು ಆರಾಧಿಸುತ್ತಿದ್ದರೋ ಅದರಿಂದ ನಿಮ್ಮನ್ನು ತಡೆಯುವುದೇ ಈತನ ಉದ್ದೇಶವಾಗಿದೆ.” ಅವರು ಹೇಳಿದರು: “ಇದು ಸ್ವಯಂ ರಚಿಸಲಾದ ಒಂದು ಕಟ್ಟುಕಥೆಯಾಗಿದೆ.” ಸತ್ಯನಿಷೇಧಿಗಳ ಬಳಿಗೆ ಸತ್ಯವು ಬಂದಾಗ ಅವರು ಅದರ ಬಗ್ಗೆ, “ಇದು ಸ್ಪಷ್ಟ ಮಾಟಗಾರಿಕೆಯಾಗಿದೆ” ಎಂದು ಹೇಳಿದರು.