وَأَقْسَمُوا۟ بِٱللَّهِ جَهْدَ أَيْمَٰنِهِمْ لَئِن جَآءَهُمْ نَذِيرٌ لَّيَكُونُنَّ أَهْدَىٰ مِنْ إِحْدَى ٱلْأُمَمِ فَلَمَّا جَآءَهُمْ نَذِيرٌ مَّا زَادَهُمْ إِلَّا نُفُورًا
Kannada Translation - Hamza Buturಅವರ ಬಳಿಗೆ ಒಬ್ಬ ಮುನ್ನೆಚ್ಚರಿಕೆಗಾರನು (ಪ್ರವಾದಿ) ಬಂದರೆ ಅವರು ಎಲ್ಲಾ ಸಮುದಾಯಗಳಿಗಿಂತಲೂ ಹೆಚ್ಚು ಸನ್ಮಾರ್ಗವನ್ನು ಪಡೆಯುವರು ಎಂದು ಅವರು ಅಲ್ಲಾಹನ ಮೇಲೆ ಪ್ರಬಲವಾಗಿ ಆಣೆ ಮಾಡಿ ಹೇಳಿದ್ದರು. ಆದರೆ ಅವರ ಬಳಿಗೆ ಒಬ್ಬ ಮುನ್ನೆಚ್ಚರಿಕೆಗಾರನು ಬಂದಾಗ ಅದು ಅವರಿಗೆ ದ್ವೇಷವನ್ನೇ ಹೊರತು ಇನ್ನೇನನ್ನೂ ಹೆಚ್ಚಿಸಿಕೊಡಲಿಲ್ಲ.