وَإِذَا قِيلَ لَهُمْ أَنفِقُوا۟ مِمَّا رَزَقَكُمُ ٱللَّهُ قَالَ ٱلَّذِينَ كَفَرُوا۟ لِلَّذِينَ ءَامَنُوٓا۟ أَنُطْعِمُ مَن لَّوْ يَشَآءُ ٱللَّهُ أَطْعَمَهُۥٓ إِنْ أَنتُمْ إِلَّا فِى ضَلَٰلٍ مُّبِينٍ
Kannada Translation - Hamza Butur“ಅಲ್ಲಾಹು ನಿಮಗೆ ಒದಗಿಸಿದ ಸಂಪತ್ತಿನಿಂದ ಖರ್ಚು ಮಾಡಿರಿ”[1] ಎಂದು ಅವರೊಡನೆ ಹೇಳಲಾದರೆ ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳೊಡನೆ ಹೇಳುತ್ತಾರೆ: “ಅಲ್ಲಾಹು ಇಚ್ಛಿಸಿದರೆ ಅವನೇ ಆಹಾರ ನೀಡಬಹುದಾದ ಈ ಜನರಿಗೆ ನಾವೇಕೆ ಆಹಾರ ನೀಡಬೇಕು? ನಿಜಕ್ಕೂ ನೀವು ಸ್ಪಷ್ಟ ದುರ್ಮಾರ್ಗದಲ್ಲಿದ್ದೀರಿ.”[2]