لِّيُنذِرَ مَن كَانَ حَيًّا وَيَحِقَّ ٱلْقَوْلُ عَلَى ٱلْكَٰفِرِينَ
Kannada Translation - Hamza Buturಇದು ಜೀವಂತವಿರುವವರಿಗೆ ಎಚ್ಚರಿಕೆ ನೀಡುವುದಕ್ಕಾಗಿ ಮತ್ತು ಸತ್ಯನಿಷೇಧಿಗಳ ಮೇಲೆ (ಶಿಕ್ಷೆಯ) ವಚನವು ಖಾತ್ರಿಯಾಗುವುದಕ್ಕಾಗಿದೆ.
لِّيُنذِرَ مَن كَانَ حَيًّا وَيَحِقَّ ٱلْقَوْلُ عَلَى ٱلْكَٰفِرِينَ