قُلْ يَٰعِبَادِ ٱلَّذِينَ ءَامَنُوا۟ ٱتَّقُوا۟ رَبَّكُمْ لِلَّذِينَ أَحْسَنُوا۟ فِى هَٰذِهِ ٱلدُّنْيَا حَسَنَةٌ وَأَرْضُ ٱللَّهِ وَٰسِعَةٌ إِنَّمَا يُوَفَّى ٱلصَّٰبِرُونَ أَجْرَهُم بِغَيْرِ حِسَابٍ
Kannada Translation - Hamza Buturಹೇಳಿರಿ: “ಓ ನನ್ನ ಸತ್ಯವಿಶ್ವಾಸಿ ದಾಸರೇ! ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡಿರಿ. ಯಾರು ಈ ಐಹಿಕ ಜೀವನದಲ್ಲಿ ಒಳಿತು ಮಾಡುತ್ತಾರೋ ಅವರಿಗೆ ಒಳಿತಿದೆ. ಅಲ್ಲಾಹನ ಭೂಮಿಯು ವಿಶಾಲವಾಗಿದೆ. ನಿಶ್ಚಯವಾಗಿಯೂ ತಾಳ್ಮೆಯಿಂದಿರುವವರಿಗೆ ಅವರ ಪ್ರತಿಫಲವನ್ನು ಲೆಕ್ಕವಿಲ್ಲದೆ ಪೂರ್ಣವಾಗಿ ನೀಡಲಾಗುವುದು.”