وَٱلَّذِينَ ٱجْتَنَبُوا۟ ٱلطَّٰغُوتَ أَن يَعْبُدُوهَا وَأَنَابُوٓا۟ إِلَى ٱللَّهِ لَهُمُ ٱلْبُشْرَىٰ فَبَشِّرْ عِبَادِ
Kannada Translation - Hamza Buturಯಾರು ಮಿಥ್ಯಾರಾಧ್ಯರ ಆರಾಧನೆಯನ್ನು ಬಿಟ್ಟು ಅಲ್ಲಾಹನ ಕಡೆಗೆ ವಿನಮ್ರವಾಗಿ ಮರಳುತ್ತಾರೋ ಅವರಿಗೆ ಸುವಾರ್ತೆಯಿದೆ. ನನ್ನ ದಾಸರಿಗೆ ಸುವಾರ್ತೆ ನೀಡಿರಿ.