وَلَوْ أَنَّ لِلَّذِينَ ظَلَمُوا۟ مَا فِى ٱلْأَرْضِ جَمِيعًا وَمِثْلَهُۥ مَعَهُۥ لَٱفْتَدَوْا۟ بِهِۦ مِن سُوٓءِ ٱلْعَذَابِ يَوْمَ ٱلْقِيَٰمَةِ وَبَدَا لَهُم مِّنَ ٱللَّهِ مَا لَمْ يَكُونُوا۟ يَحْتَسِبُونَ
Kannada Translation - Hamza Buturನಿಶ್ಚಯವಾಗಿಯೂ ಸತ್ಯನಿಷೇಧಿಗಳ ಬಳಿ ಭೂಮಿಯಲ್ಲಿರುವುದೆಲ್ಲವೂ ಮತ್ತು ಅದರಷ್ಟೇ ಬೇರೆಯೂ ಇದ್ದಿದ್ದರೆ, ಪುನರುತ್ಥಾನ ದಿನದ ಕೆಟ್ಟ ಶಿಕ್ಷೆಯಿಂದ ಪಾರಾಗಲು ಅವರು ಅವೆಲ್ಲವನ್ನೂ ಪರಿಹಾರವಾಗಿ ನೀಡುತ್ತಿದ್ದರು. ಅವರು ಭಾವಿಸಿರದಂತಹ ಅನೇಕ ವಿಷಯಗಳು ಅಲ್ಲಾಹನ ಕಡೆಯಿಂದ ಅವರಿಗೆ ಬಹಿರಂಗವಾಗುವುವು.