قُلْ يَٰعِبَادِىَ ٱلَّذِينَ أَسْرَفُوا۟ عَلَىٰٓ أَنفُسِهِمْ لَا تَقْنَطُوا۟ مِن رَّحْمَةِ ٱللَّهِ إِنَّ ٱللَّهَ يَغْفِرُ ٱلذُّنُوبَ جَمِيعًا إِنَّهُۥ هُوَ ٱلْغَفُورُ ٱلرَّحِيمُ
Kannada Translation - Hamza Buturಹೇಳಿರಿ: “ಸ್ವಯಂ ಅತಿರೇಕವೆಸಗಿದ ನನ್ನ ದಾಸರೇ! ಅಲ್ಲಾಹನ ದಯೆಯ ಬಗ್ಗೆ ನಿರಾಶರಾಗಬೇಡಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ಪಾಪಗಳನ್ನೂ ಕ್ಷಮಿಸುತ್ತಾನೆ. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”