وَمَا قَدَرُوا۟ ٱللَّهَ حَقَّ قَدْرِهِۦ وَٱلْأَرْضُ جَمِيعًا قَبْضَتُهُۥ يَوْمَ ٱلْقِيَٰمَةِ وَٱلسَّمَٰوَٰتُ مَطْوِيَّٰتٌۢ بِيَمِينِهِۦ سُبْحَٰنَهُۥ وَتَعَٰلَىٰ عَمَّا يُشْرِكُونَ
Kannada Translation - Hamza Buturಅವರು ಅಲ್ಲಾಹನಿಗೆ ಮಹತ್ವ ನೀಡಬೇಕಾದ ರೀತಿಯಲ್ಲಿ ಮಹತ್ವ ನೀಡಲಿಲ್ಲ. ಪುನರುತ್ಥಾನ ದಿನದಂದು ಭೂಮಿಯು ಸಂಪೂರ್ಣವಾಗಿ ಅವನ ಮುಷ್ಠಿಯಲ್ಲಿರುತ್ತದೆ ಮತ್ತು ಆಕಾಶಗಳೆಲ್ಲವೂ ಅವನ ಬಲಗೈಯಲ್ಲಿ ಸುರುಳಿಯಾಗಿರುತ್ತವೆ. ಅವರು ಸಹಾಭಾಗಿತ್ವ (ಶಿರ್ಕ್) ಮಾಡುವ ಎಲ್ಲಾ ವಸ್ತುಗಳಿಂದಲೂ ಅವನು ಎಷ್ಟೋ ಪರಿಶುದ್ಧನು ಮತ್ತು ಪರಮೋನ್ನತನಾಗಿದ್ದಾನೆ.