وَسِيقَ ٱلَّذِينَ ٱتَّقَوْا۟ رَبَّهُمْ إِلَى ٱلْجَنَّةِ زُمَرًا حَتَّىٰٓ إِذَا جَآءُوهَا وَفُتِحَتْ أَبْوَٰبُهَا وَقَالَ لَهُمْ خَزَنَتُهَا سَلَٰمٌ عَلَيْكُمْ طِبْتُمْ فَٱدْخُلُوهَا خَٰلِدِينَ
Kannada Translation - Hamza Buturತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಟ್ಟು ಜೀವಿಸಿದವರನ್ನು ಗುಂಪು ಗುಂಪಾಗಿ ಸ್ವರ್ಗಕ್ಕೆ ಸಾಗಿಸಲಾಗುವುದು. ಎಲ್ಲಿಯವರೆಗೆಂದರೆ ಅವರು ಅದರ ಸಮೀಪಕ್ಕೆ ಬಂದಾಗ ಅದರ ಬಾಗಿಲುಗಳನ್ನು ತೆರೆಯಲಾಗುವುದು. ಅವುಗಳ ಕಾವಲುಗಾರರು ಹೇಳುವರು: “ನಿಮ್ಮ ಮೇಲೆ ಶಾಂತಿಯಿರಲಿ! ನೀವು ಸಂತೋಷವಾಗಿರಿ. ನೀವು ಶಾಶ್ವತ ನಿವಾಸಿಗಳಾಗಿ ಇದನ್ನು ಪ್ರವೇಶಿಸಿರಿ.”