يَوْمَئِذٍ يَوَدُّ ٱلَّذِينَ كَفَرُوا۟ وَعَصَوُا۟ ٱلرَّسُولَ لَوْ تُسَوَّىٰ بِهِمُ ٱلْأَرْضُ وَلَا يَكْتُمُونَ ٱللَّهَ حَدِيثًا
Kannada Translation - Hamza Buturಅಂದು ಸತ್ಯನಿಷೇಧಿಗಳು ಮತ್ತು ಸಂದೇಶವಾಹಕರಿಗೆ ಅವಿಧೇಯತೆ ತೋರಿದವರು ಭೂಮಿಯನ್ನು ತಮ್ಮೊಂದಿಗೆ ಸಮತಟ್ಟು ಮಾಡಲಾದರೆ ಎಷ್ಟು ಚೆನ್ನಾಗಿತ್ತು ಎಂದು ಹಾರೈಸುವರು. ಅಲ್ಲಾಹನಿಂದ ಯಾವುದೇ ಸಂಗತಿಯನ್ನು ಮುಚ್ಚಿಡಲು ಅವರಿಗೆ ಸಾಧ್ಯವಿಲ್ಲ.