وَأَنذِرْهُمْ يَوْمَ ٱلْـَٔازِفَةِ إِذِ ٱلْقُلُوبُ لَدَى ٱلْحَنَاجِرِ كَٰظِمِينَ مَا لِلظَّٰلِمِينَ مِنْ حَمِيمٍ وَلَا شَفِيعٍ يُطَاعُ
Kannada Translation - Hamza Buturಅವರಿಗೆ ಬಹಳ ಹತ್ತಿರವಾಗುವ ಆ ದಿನದ (ಪುನರುತ್ಥಾನ ದಿನದ) ಬಗ್ಗೆ ಎಚ್ಚರಿಕೆ ನೀಡಿರಿ. ಹೃದಯಗಳು ಗಂಟಲಿಗೆ ತಲುಪುವ ಮತ್ತು ಅವರೆಲ್ಲರೂ ನಿಶ್ಶಬ್ದರಾಗುವ ಸಂದರ್ಭ. ಅಕ್ರಮಿಗಳಿಗೆ ಯಾವುದೇ ಆಪ್ತಮಿತ್ರರು ಅಥವಾ ಅಂಗೀಕಾರಯೋಗ್ಯ ಶಿಫಾರಸು ಮಾಡುವವರು ಯಾರೂ ಇರಲಾರರು.