وَقَالَ رَبُّكُمُ ٱدْعُونِىٓ أَسْتَجِبْ لَكُمْ إِنَّ ٱلَّذِينَ يَسْتَكْبِرُونَ عَنْ عِبَادَتِى سَيَدْخُلُونَ جَهَنَّمَ دَاخِرِينَ
Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ಹೇಳಿದ್ದಾನೆ: “ನೀವು ನನ್ನನ್ನು ಕರೆದು ಪ್ರಾರ್ಥಿಸಿರಿ. ನಾನು ನಿಮಗೆ ಉತ್ತರ ನೀಡುತ್ತೇನೆ. ನಿಶ್ಚಯವಾಗಿಯೂ ನನ್ನನ್ನು ಆರಾಧಿಸುವ ವಿಷಯದಲ್ಲಿ ಅಹಂಕಾರ ತೋರುವವರು ಯಾರೋ ಅವರು ಸದ್ಯವೇ ಅವಮಾನಿತರಾಗಿ ನರಕವನ್ನು ಪ್ರವೇಶಿಸುವರು.”[1]