إِنَّ ٱلَّذِينَ قَالُوا۟ رَبُّنَا ٱللَّهُ ثُمَّ ٱسْتَقَٰمُوا۟ تَتَنَزَّلُ عَلَيْهِمُ ٱلْمَلَٰٓئِكَةُ أَلَّا تَخَافُوا۟ وَلَا تَحْزَنُوا۟ وَأَبْشِرُوا۟ بِٱلْجَنَّةِ ٱلَّتِى كُنتُمْ تُوعَدُونَ
Kannada Translation - Hamza Butur“ನಮ್ಮ ಪರಿಪಾಲಕನು ಅಲ್ಲಾಹು” ಎಂದು ಹೇಳಿ, ನಂತರ ಅದರಲ್ಲಿ ದೃಢವಾಗಿ ನಿಂತವರು ಯಾರೋ ಅವರ ಬಳಿಗೆ (ಅವರ ಮರಣದ ಸಮಯದಲ್ಲಿ) ದೇವದೂತರುಗಳು ಇಳಿದು ಬಂದು ಹೇಳುವರು: “ನೀವು ಭಯಪಡಬೇಡಿ ಮತ್ತು ದುಃಖಿಸಬೇಡಿ. ನಿಮಗೆ ವಾಗ್ದಾನ ಮಾಡಲಾದ ಸ್ವರ್ಗದ ಬಗ್ಗೆ ಸಂತೋಷಪಡಿರಿ.