وَمِنْ ءَايَٰتِهِۦٓ أَنَّكَ تَرَى ٱلْأَرْضَ خَٰشِعَةً فَإِذَآ أَنزَلْنَا عَلَيْهَا ٱلْمَآءَ ٱهْتَزَّتْ وَرَبَتْ إِنَّ ٱلَّذِىٓ أَحْيَاهَا لَمُحْىِ ٱلْمَوْتَىٰٓ إِنَّهُۥ عَلَىٰ كُلِّ شَىْءٍ قَدِيرٌ
Kannada Translation - Hamza Buturನೀವು ಭೂಮಿಯನ್ನು ಒಣಗಿ ಬರಡಾಗಿ ಕಾಣುವುದು ಅವರ ದೃಷ್ಟಾಂತಗಳಲ್ಲಿ ಒಂದಾಗಿದೆ. ನಂತರ ನಾವು ಅದರ ಮೇಲೆ ನೀರನ್ನು ಸುರಿಸಿದರೆ ಅದಕ್ಕೆ ಕಂಪನವುಂಟಾಗಿ ಬೆಳೆಯತೊಡಗುತ್ತದೆ. ಅದಕ್ಕೆ ಜೀವ ನೀಡಿದವನು ಖಂಡಿತವಾಗಿಯೂ ಮರಣಹೊಂದಿದವರಿಗೆ ಜೀವ ನೀಡುತ್ತಾನೆ. ನಿಶ್ಚಯವಾಗಿಯೂ ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.