وَإِذَآ أَنْعَمْنَا عَلَى ٱلْإِنسَٰنِ أَعْرَضَ وَنَـَٔا بِجَانِبِهِۦ وَإِذَا مَسَّهُ ٱلشَّرُّ فَذُو دُعَآءٍ عَرِيضٍ
Kannada Translation - Hamza Buturನಾವು ಮನುಷ್ಯನಿಗೆ ಅನುಗ್ರಹವನ್ನು ದಯಪಾಲಿಸಿದರೆ ಅವನು ಮುಖ ತಿರುಗಿಸಿ ನಡೆಯುತ್ತಾನೆ ಮತ್ತು ತನ್ನಷ್ಟಕ್ಕೆ ದೂರ ಸರಿಯುತ್ತಾನೆ. ಆದರೆ ಅವನಿಗೆ ಆಪತ್ತು ಸಂಭವಿಸಿದರೆ ಅವನು ದೀರ್ಘ ಪ್ರಾರ್ಥನೆಗಳಲ್ಲಿ ತೊಡಗುತ್ತಾನೆ.