ذَٰلِكَ ٱلَّذِى يُبَشِّرُ ٱللَّهُ عِبَادَهُ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ قُل لَّآ أَسْـَٔلُكُمْ عَلَيْهِ أَجْرًا إِلَّا ٱلْمَوَدَّةَ فِى ٱلْقُرْبَىٰ وَمَن يَقْتَرِفْ حَسَنَةً نَّزِدْ لَهُۥ فِيهَا حُسْنًا إِنَّ ٱللَّهَ غَفُورٌ شَكُورٌ
Kannada Translation - Hamza Buturಅದು ಸತ್ಯವಿಶ್ವಾಸವನ್ನು ಸ್ವೀಕರಿಸಿ ಸತ್ಕರ್ಮವೆಸಗಿದ ತನ್ನ ದಾಸರಿಗೆ ಅಲ್ಲಾಹು ನೀಡುವ ಸುವಾರ್ತೆಯಾಗಿದೆ. ಹೇಳಿರಿ: “ಅದಕ್ಕಾಗಿ ನಾನು ನಿಮ್ಮೊಂದಿಗೆ ಯಾವುದೇ ಪ್ರತಿಫಲವನ್ನು ಬೇಡುವುದಿಲ್ಲ. ಆದರೆ ಹತ್ತಿರದ ಸಂಬಂಧಿಕರಲ್ಲಿರುವ ಪ್ರೀತಿಯ ಹೊರತು.”[1] ಯಾರು ಒಳಿತು ಮಾಡುತ್ತಾನೋ ಅವನಿಗೆ ನಾವು ಅದರಿಂದಾಗಿ ಒಳಿತನ್ನು ಹೆಚ್ಚಿಸಿಕೊಡುವೆವು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕೃತಜ್ಞನಾಗಿದ್ದಾನೆ.