وَقَالُوا۟ لَوْ شَآءَ ٱلرَّحْمَٰنُ مَا عَبَدْنَٰهُم مَّا لَهُم بِذَٰلِكَ مِنْ عِلْمٍ إِنْ هُمْ إِلَّا يَخْرُصُونَ
Kannada Translation - Hamza Buturಅವರು ಹೇಳಿದರು: “ಪರಮ ದಯಾಮಯನು (ಅಲ್ಲಾಹು) ಇಚ್ಛಿಸುತ್ತಿದ್ದರೆ ನಾವು ಅವರನ್ನು (ದೇವದೂತರುಗಳನ್ನು) ಆರಾಧಿಸುತ್ತಿರಲಿಲ್ಲ.” ಅವರಿಗೆ ಅದರ ಬಗ್ಗೆ ಯಾವುದೇ ತಿಳುವಳಿಕೆಯಿಲ್ಲ. ಅವರು ಕೇವಲ ಊಹಿಸಿ ಹೇಳುತ್ತಿದ್ದಾರೆ.