قُل لِّلَّذِينَ ءَامَنُوا۟ يَغْفِرُوا۟ لِلَّذِينَ لَا يَرْجُونَ أَيَّامَ ٱللَّهِ لِيَجْزِىَ قَوْمًۢا بِمَا كَانُوا۟ يَكْسِبُونَ
Kannada Translation - Hamza Buturಅಲ್ಲಾಹನ ದಿನಗಳನ್ನು ನಿರೀಕ್ಷಿಸದ ಸತ್ಯನಿಷೇಧಿಗಳಿಗೆ ಅವರು ಕ್ಷಮಿಸಿ ಬಿಡಲಿ ಎಂದು ಸತ್ಯವಿಶ್ವಾಸಿಗಳೊಡನೆ ಹೇಳಿರಿ. ಇದು ಅಲ್ಲಾಹು ಆ ಜನರಿಗೆ ಅವರು ಮಾಡಿದ ಕರ್ಮಗಳ ಫಲವನ್ನು ನೀಡುವುದಕ್ಕಾಗಿ.