وَإِذَا تُتْلَىٰ عَلَيْهِمْ ءَايَٰتُنَا بَيِّنَٰتٍ مَّا كَانَ حُجَّتَهُمْ إِلَّآ أَن قَالُوا۟ ٱئْتُوا۟ بِـَٔابَآئِنَآ إِن كُنتُمْ صَٰدِقِينَ
Kannada Translation - Hamza Buturನಮ್ಮ ಸ್ಪಷ್ಟ ವಚನಗಳನ್ನು ಅವರಿಗೆ ಓದಿಕೊಡಲಾದರೆ ಅವರು ಹೇಳುವ ತರ್ಕವು: “ನೀವು ಸತ್ಯವಂತರಾಗಿದ್ದರೆ ನಮ್ಮ ಪೂರ್ವಜರನ್ನು ಕರೆತನ್ನಿರಿ” ಎಂದು ಮಾತ್ರವಾಗಿರುತ್ತದೆ.