فَأَمَّا ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ فَيُدْخِلُهُمْ رَبُّهُمْ فِى رَحْمَتِهِۦ ذَٰلِكَ هُوَ ٱلْفَوْزُ ٱلْمُبِينُ
Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರನ್ನು ಅವರ ಪರಿಪಾಲಕನು (ಅಲ್ಲಾಹು) ಅವನ ದಯೆಯಲ್ಲಿ ಸೇರಿಸುವನು. ಅದೇ ಸ್ಪಷ್ಟವಾದ ವಿಜಯ.