فَٱصْبِرْ كَمَا صَبَرَ أُو۟لُوا۟ ٱلْعَزْمِ مِنَ ٱلرُّسُلِ وَلَا تَسْتَعْجِل لَّهُمْ كَأَنَّهُمْ يَوْمَ يَرَوْنَ مَا يُوعَدُونَ لَمْ يَلْبَثُوٓا۟ إِلَّا سَاعَةً مِّن نَّهَارٍۭ بَلَٰغٌ فَهَلْ يُهْلَكُ إِلَّا ٱلْقَوْمُ ٱلْفَٰسِقُونَ
Kannada Translation - Hamza Buturಆದ್ದರಿಂದ ದೃಢಚಿತ್ತರಾದ ಸಂದೇಶವಾಹಕರುಗಳು ತಾಳ್ಮೆ ತೋರಿದಂತೆ ನೀವೂ ತಾಳ್ಮೆ ತೋರಿರಿ. ಅವರ (ಸತ್ಯನಿಷೇಧಿಗಳ) ವಿಷಯದಲ್ಲಿ ತ್ವರೆ ಮಾಡಬೇಡಿ. ಅವರಿಗೆ ಎಚ್ಚರಿಕೆ ನೀಡಲಾಗಿರುವ ಶಿಕ್ಷೆಯನ್ನು ಅವರು ಕಣ್ಣಾರೆ ನೋಡುವ ದಿನ ಅವರು (ಇಹಲೋಕದಲ್ಲಿ) ಒಂದು ತಾಸು ಮಾತ್ರ ವಾಸವಾಗಿದ್ದರು ಎಂದು ಅವರಿಗೆ ಭಾಸವಾಗುವುದು. ಇದು ಸಂದೇಶವನ್ನು ತಲುಪಿಸುವುದಾಗಿದೆ. ದುಷ್ಕರ್ಮಿಗಳಾದ ಜನರ ಹೊರತು ಬೇರೆ ಯಾರಾದರೂ ನಾಶವಾಗುವರೇ?