وَإِذَا تُتْلَىٰ عَلَيْهِمْ ءَايَٰتُنَا بَيِّنَٰتٍ قَالَ ٱلَّذِينَ كَفَرُوا۟ لِلْحَقِّ لَمَّا جَآءَهُمْ هَٰذَا سِحْرٌ مُّبِينٌ
Kannada Translation - Hamza Buturಅವರಿಗೆ ನಮ್ಮ ಸ್ಪಷ್ಟ ವಚನಗಳನ್ನು ಓದಿಕೊಡಲಾದರೆ, ಆ ಸತ್ಯನಿಷೇಧಿಗಳು ಸತ್ಯವು ಅವರ ಬಳಿಗೆ ಬಂದಾಗ ಅದರ ಬಗ್ಗೆ ಹೇಳುವರು: “ಇದೊಂದು ಸ್ಪಷ್ಟ ಮಾಟಗಾರಿಕೆಯಾಗಿದೆ.”