وَيَقُولُ ٱلَّذِينَ ءَامَنُوا۟ لَوْلَا نُزِّلَتْ سُورَةٌ فَإِذَآ أُنزِلَتْ سُورَةٌ مُّحْكَمَةٌ وَذُكِرَ فِيهَا ٱلْقِتَالُ رَأَيْتَ ٱلَّذِينَ فِى قُلُوبِهِم مَّرَضٌ يَنظُرُونَ إِلَيْكَ نَظَرَ ٱلْمَغْشِىِّ عَلَيْهِ مِنَ ٱلْمَوْتِ فَأَوْلَىٰ لَهُمْ
Kannada Translation - Hamza Buturಸತ್ಯವಿಶ್ವಾಸಿಗಳು ಕೇಳುತ್ತಾರೆ: “ಒಂದು ಅಧ್ಯಾಯವು ಏಕೆ ಅವತೀರ್ಣವಾಗಿಲ್ಲ?” ಆದರೆ ಖಚಿತ ನಿಯಮಗಳಿರುವ ಒಂದು ಅಧ್ಯಾಯವು ಅವತೀರ್ಣವಾಗಿ ಅದರಲ್ಲಿ ಯುದ್ಧದ ಬಗ್ಗೆ ಉಲ್ಲೇಖಿಸಲಾದರೆ ಮೃತ್ಯು ಆವರಿಸಿ ಪ್ರಜ್ಞೆ ಕಳಕೊಂಡ ವ್ಯಕ್ತಿಯು ನೋಡುವಂತೆ, ಹೃದಯಗಳಲ್ಲಿ ರೋಗವಿರುವವರು ನಿಮ್ಮ ಕಡೆಗೆ ನೋಡುವುದನ್ನು ನೀವು ಕಾಣುವಿರಿ. ಅವರಿಗೆ ಅದು ಅತ್ಯಂತ ಅರ್ಹವಾಗಿದೆ.