لَّقَدْ رَضِىَ ٱللَّهُ عَنِ ٱلْمُؤْمِنِينَ إِذْ يُبَايِعُونَكَ تَحْتَ ٱلشَّجَرَةِ فَعَلِمَ مَا فِى قُلُوبِهِمْ فَأَنزَلَ ٱلسَّكِينَةَ عَلَيْهِمْ وَأَثَٰبَهُمْ فَتْحًا قَرِيبًا
Kannada Translation - Hamza Buturಆ ಮರದ ಕೆಳಗೆ ನಿಮ್ಮ ಮುಂದೆ ಪ್ರತಿಜ್ಞೆ ಮಾಡುತ್ತಿದ್ದ ಆ ಸತ್ಯವಿಶ್ವಾಸಿಗಳ ಬಗ್ಗೆ ಅಲ್ಲಾಹು ಸಂಪ್ರೀತನಾಗಿದ್ದಾನೆ. ಅವರ ಹೃದಯಗಳಲ್ಲಿರುವುದು ಏನೆಂದು ಅವನಿಗೆ ತಿಳಿದಿದೆ. ಅವನು ಅವರಿಗೆ ಮನಃಶಾಂತಿಯನ್ನು ಇಳಿಸಿಕೊಟ್ಟನು ಮತ್ತು ಹತ್ತಿರದಲ್ಲೇ ಇರುವ ವಿಜಯವನ್ನು ಅವರಿಗೆ ಪ್ರತಿಫಲವಾಗಿ ನೀಡಿದನು.