إِنَّ ٱلَّذِينَ كَفَرُوا۟ لَوْ أَنَّ لَهُم مَّا فِى ٱلْأَرْضِ جَمِيعًا وَمِثْلَهُۥ مَعَهُۥ لِيَفْتَدُوا۟ بِهِۦ مِنْ عَذَابِ يَوْمِ ٱلْقِيَٰمَةِ مَا تُقُبِّلَ مِنْهُمْ وَلَهُمْ عَذَابٌ أَلِيمٌ
Kannada Translation - Hamza Buturನಿಶ್ಚಯವಾಗಿಯೂ ಸತ್ಯನಿಷೇಧಿಗಳ ಬಳಿ ಭೂಮಿಯಲ್ಲಿರುವ ಎಲ್ಲಾ ವಸ್ತುಗಳೂ ಮತ್ತು ಅದರಷ್ಟೇ ಬೇರೆಯೂ ಇದ್ದು, ಪುನರುತ್ಥಾನ ದಿನದ ಶಿಕ್ಷೆಯಿಂದ ಪಾರಾಗಲು ಅವರು ಅದನ್ನು ಪರಿಹಾರವಾಗಿ ನೀಡಿದರೆ, ಅವರಿಂದ ಅದನ್ನು ಸ್ವೀಕರಿಸಲಾಗುವುದಿಲ್ಲ. ಅವರಿಗೆ ಯಾತನಾಮಯ ಶಿಕ್ಷೆಯಿದೆ.