فَمَن تَابَ مِنۢ بَعْدِ ظُلْمِهِۦ وَأَصْلَحَ فَإِنَّ ٱللَّهَ يَتُوبُ عَلَيْهِ إِنَّ ٱللَّهَ غَفُورٌ رَّحِيمٌ
Kannada Translation - Hamza Buturಆದರೆ ಅಕ್ರಮವೆಸಗಿದ ನಂತರ ಪಶ್ಚಾತ್ತಾಪಪಟ್ಟು ಸುಧಾರಿಸಿಕೊಳ್ಳುವವರು ಯಾರೋ—ನಿಶ್ಚಯವಾಗಿಯೂ ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸುವನು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.