أَمْ يَقُولُونَ شَاعِرٌ نَّتَرَبَّصُ بِهِۦ رَيْبَ ٱلْمَنُونِ
Kannada Translation - Hamza Butur“ಇವನೊಬ್ಬ ಕವಿಯಾಗಿದ್ದಾನೆ. ಇವನಿಗೆ ಕೇಡುಗಾಲ (ಸಾವು) ಬರುವುದನ್ನು ನಾವು ಕಾಯುತ್ತಿದ್ದೇವೆ” ಎಂದು ಅವರು (ಸತ್ಯನಿಷೇಧಿಗಳು) ಹೇಳುತ್ತಿದ್ದಾರೆಯೇ?
أَمْ يَقُولُونَ شَاعِرٌ نَّتَرَبَّصُ بِهِۦ رَيْبَ ٱلْمَنُونِ