وَلَوْ أَنَّنَا نَزَّلْنَآ إِلَيْهِمُ ٱلْمَلَٰٓئِكَةَ وَكَلَّمَهُمُ ٱلْمَوْتَىٰ وَحَشَرْنَا عَلَيْهِمْ كُلَّ شَىْءٍ قُبُلًا مَّا كَانُوا۟ لِيُؤْمِنُوٓا۟ إِلَّآ أَن يَشَآءَ ٱللَّهُ وَلَٰكِنَّ أَكْثَرَهُمْ يَجْهَلُونَ
Kannada Translation - Hamza Buturನಾವು ಅವರ ಬಳಿಗೆ ದೇವದೂತರುಗಳನ್ನು ಇಳಿಸಿದರೂ, ಸತ್ತವರು (ಎದ್ದು ಬಂದು) ಅವರೊಡನೆ ಮಾತನಾಡಿದರೂ, ನಾವು ಎಲ್ಲಾ ವಸ್ತುಗಳನ್ನು ಅವರ ಮುಂದೆ ಒಟ್ಟುಗೂಡಿಸಿದರೂ ಅವರು ವಿಶ್ವಾಸವಿಡುವುದಿಲ್ಲ. ಅಲ್ಲಾಹು ಇಚ್ಛಿಸಿದರೆ ಹೊರತು. ಆದರೆ ಅವರಲ್ಲಿ ಹೆಚ್ಚಿನವರು ಅವಿವೇಕಿಗಳಾಗಿದ್ದಾರೆ.