قُل لَّآ أَجِدُ فِى مَآ أُوحِىَ إِلَىَّ مُحَرَّمًا عَلَىٰ طَاعِمٍ يَطْعَمُهُۥٓ إِلَّآ أَن يَكُونَ مَيْتَةً أَوْ دَمًا مَّسْفُوحًا أَوْ لَحْمَ خِنزِيرٍ فَإِنَّهُۥ رِجْسٌ أَوْ فِسْقًا أُهِلَّ لِغَيْرِ ٱللَّهِ بِهِۦ فَمَنِ ٱضْطُرَّ غَيْرَ بَاغٍ وَلَا عَادٍ فَإِنَّ رَبَّكَ غَفُورٌ رَّحِيمٌ
Kannada Translation - Hamza Buturಹೇಳಿರಿ: “ಆಹಾರ ಸೇವಿಸುವವನಿಗೆ ನಿಷೇಧಿಸಲಾದ ಏನನ್ನೂ ನನಗೆ ನೀಡಲಾದ ದೇವವಾಣಿಯಲ್ಲಿ ನಾನು ಕಾಣುವುದಿಲ್ಲ. ಅದು ಶವ, ಅಥವಾ ಹರಿಯುವ ರಕ್ತ, ಅಥವಾ ಹಂದಿ ಮಾಂಸವಾಗಿದ್ದರೆ ಹೊರತು. ಏಕೆಂದರೆ ಅದು ಹೊಲಸಾಗಿದೆ. ಅಥವಾ ಅಲ್ಲಾಹೇತರರ ಹೆಸರಲ್ಲಿ (ಹರಕೆಯಾಗಿ) ಘೋಷಿಸಲಾದ ಕಾರಣ ನಿಷಿದ್ಧವಾದ ವಸ್ತುಗಳ ಹೊರತು. ಆದರೆ ಯಾರಾದರೂ (ಇವುಗಳನ್ನು ಸೇವಿಸಲು) ನಿರ್ಬಂಧಿತನಾದರೆ ಅವನ ಮೇಲೆ ದೋಷವಿಲ್ಲ. ಆದರೆ ಅವನು ಅಗತ್ಯಕ್ಕಿಂತ ಹೆಚ್ಚು ಸೇವಿಸಬಾರದು ಮತ್ತು (ಅಲ್ಲಾಹು ಅನುಮತಿಸಿದ) ಎಲ್ಲೆಯನ್ನು ಮೀರಬಾರದು. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.”