يَقُولُونَ لَئِن رَّجَعْنَآ إِلَى ٱلْمَدِينَةِ لَيُخْرِجَنَّ ٱلْأَعَزُّ مِنْهَا ٱلْأَذَلَّ وَلِلَّهِ ٱلْعِزَّةُ وَلِرَسُولِهِۦ وَلِلْمُؤْمِنِينَ وَلَٰكِنَّ ٱلْمُنَٰفِقِينَ لَا يَعْلَمُونَ
Kannada Translation - Hamza Buturಅವರು ಹೇಳುತ್ತಾರೆ: “ನಾವು ಮದೀನಕ್ಕೆ ಮರಳಿದರೆ ಪ್ರತಿಷ್ಠೆಯುಳ್ಳವರು ದೀನರನ್ನು ಅಲ್ಲಿಂದ ಹೊರಗಟ್ಟುವರು.”[1] ಪ್ರತಿಷ್ಠೆಯಿರುವುದು ಅಲ್ಲಾಹನಿಗೆ, ಅವನ ಸಂದೇಶವಾಹಕರಿಗೆ ಮತ್ತು ಸತ್ಯವಿಶ್ವಾಸಿಗಳಿಗೆ. ಆದರೆ ಕಪಟವಿಶ್ವಾಸಿಗಳು ಅದನ್ನು ತಿಳಿಯುವುದಿಲ್ಲ.