مَآ أَصَابَ مِن مُّصِيبَةٍ إِلَّا بِإِذْنِ ٱللَّهِ وَمَن يُؤْمِنۢ بِٱللَّهِ يَهْدِ قَلْبَهُۥ وَٱللَّهُ بِكُلِّ شَىْءٍ عَلِيمٌ
Kannada Translation - Hamza Buturಯಾವುದೇ ವಿಪತ್ತು ಅಲ್ಲಾಹನ ಅಪ್ಪಣೆಯಿಂದಲ್ಲದೆ ಸಂಭವಿಸುವುದಿಲ್ಲ. ಯಾರು ಅಲ್ಲಾಹನಲ್ಲಿ ವಿಶ್ವಾಸವಿಡುತ್ತಾನೋ ಅವನ ಹೃದಯವನ್ನು ಅಲ್ಲಾಹು ಸನ್ಮಾರ್ಗದಲ್ಲಿ ಮುನ್ನಡೆಸುತ್ತಾನೆ. ಅಲ್ಲಾಹು ಎಲ್ಲಾ ವಿಷಯಗಳ ಬಗ್ಗೆ ತಿಳಿದವನಾಗಿದ್ದಾನೆ.