زَعَمَ ٱلَّذِينَ كَفَرُوٓا۟ أَن لَّن يُبْعَثُوا۟ قُلْ بَلَىٰ وَرَبِّى لَتُبْعَثُنَّ ثُمَّ لَتُنَبَّؤُنَّ بِمَا عَمِلْتُمْ وَذَٰلِكَ عَلَى ٱللَّهِ يَسِيرٌ
Kannada Translation - Hamza Buturತಮ್ಮನ್ನು ಪುನಃ ಜೀವ ನೀಡಿ ಎಬ್ಬಿಸಲಾಗುವುದಿಲ್ಲ ಎಂದು ಸತ್ಯನಿಷೇಧಿಗಳು ವಾದಿಸಿದರು. ಹೇಳಿರಿ: “ಹೌದು! ನನ್ನ ಪರಿಪಾಲಕನ ಮೇಲಾಣೆ! ಖಂಡಿತವಾಗಿಯೂ ನಿಮಗೆ ಜೀವ ನೀಡಿ ಎಬ್ಬಿಸಲಾಗುವುದು. ನಂತರ ನೀವು ಮಾಡಿದ ಕರ್ಮಗಳ ಬಗ್ಗೆ ನಿಮಗೆ ಖಂಡಿತ ತಿಳಿಸಲಾಗುವುದು. ಅದು ಅಲ್ಲಾಹನಿಗೆ ಬಹಳ ಸುಲಭವಾಗಿದೆ.”