وَقَالُوا۟ لَوْ كُنَّا نَسْمَعُ أَوْ نَعْقِلُ مَا كُنَّا فِىٓ أَصْحَٰبِ ٱلسَّعِيرِ
Kannada Translation - Hamza Buturಅವರು (ಸತ್ಯನಿಷೇಧಿಗಳು) ಹೇಳುವರು: “ನಾವು ಕಿವಿಗೊಡುತ್ತಿದ್ದರೆ ಅಥವಾ ಅರ್ಥಮಾಡಿಕೊಳ್ಳುತ್ತಿದ್ದರೆ ನಾವು ನರಕವಾಸಿಗಳಲ್ಲಿ ಸೇರುತ್ತಿರಲಿಲ್ಲ.”
وَقَالُوا۟ لَوْ كُنَّا نَسْمَعُ أَوْ نَعْقِلُ مَا كُنَّا فِىٓ أَصْحَٰبِ ٱلسَّعِيرِ