وَإِن يَكَادُ ٱلَّذِينَ كَفَرُوا۟ لَيُزْلِقُونَكَ بِأَبْصَٰرِهِمْ لَمَّا سَمِعُوا۟ ٱلذِّكْرَ وَيَقُولُونَ إِنَّهُۥ لَمَجْنُونٌ
Kannada Translation - Hamza Buturಸತ್ಯನಿಷೇಧಿಗಳು ಈ ಉಪದೇಶವನ್ನು (ಕುರ್ಆನನ್ನು) ಕೇಳಿದಾಗ, ತಮ್ಮ ಕೆಟ್ಟದೃಷ್ಟಿಗಳಿಂದ ನಿಮ್ಮನ್ನು ಇನ್ನೇನು ಜಾರುವಂತೆ ಮಾಡುವುದರಲ್ಲಿದ್ದರು.[1] ಅವರು ಹೇಳುತ್ತಿದ್ದರು: “ನಿಶ್ಚಯವಾಗಿಯೂ ಅವನೊಬ್ಬ ಮಾನಸಿಕ ಅಸ್ವಸ್ಥ.”